26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

ಧರ್ಮಸ್ಥಳ: ಭಾರೀ ಗಾಳಿ ಮಳೆಗೆ ಜು.22 ರಂದು ರಾತ್ರಿ ನೇತ್ರಾವತಿ ಹೊಳೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರವನ್ನು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯ ನಡೆಯಿತು.

ಗಾಳಿ ಮಳೆಯ ರಭಸಕ್ಕೆ ರಸ್ತೆಗೆ ದೊಡ್ಡ ಮರವೊಂದು ಮುರಿದು ಬಿದ್ದು ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣವೇ ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ಕಛೇರಿ ಮ್ಯಾನೇಜರ್ ಯೋಗೀಶ್ ರವರು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಶಾಂತ್ ರಿಗೆ ಕರೆ ಮೂಲಕ ತಿಳಿಸಿದರು. ಕೂಡಲೇ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕ ಸ್ಥಳಕ್ಕೆ ತೆರಳಿ ಬಿದ್ದ ಮರವನ್ನು ಮಿಷಿನಿಂದ ತುಂಡರಿಸಿ ಬದಿಗೆ ಹಾಕಿದರು. ಈ ವೇಳೆ ನೇತ್ರಾವತಿ ಮಾಹಿತಿ ಕಛೇರಿಯ ಮ್ಯಾನೇಜರ್ ಹಾಗೂ ಅಲ್ಲಿಯ ಸ್ವಯಂಸೇವಕರು ಭಾಗಿಯಾಗಿದ್ದರು,

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!