23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಜು.21 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನೇತ್ರಾ ಅಶೋಕ್ ವಹಿಸಿದರು. ಹಿರಿಯ ಸದಸ್ಯೆಯರಾದ ಶ್ರೀಮತಿ ಸಂಧ್ಯಾ ಪಾಲಂದೆ ಮತ್ತು ಶ್ರೀಮತಿ ಗೌರಿ ಪಣಿಕ್ಕರ್ ಆಟಿಯ ಆಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತಾನಾಡಿದರು.

ಅತಿ ಹೆಚ್ಚಿನ ಆಟಿಯ ಖಾದ್ಯಗಳನ್ನು ಸಿದ್ಧ ಪಡಿಸಿ ತಂದ ಶ್ರೀಮತಿ ಲಾವಣ್ಯ ಹೊಳ್ಳ ಮತ್ತು ಶ್ರೀಮತಿ ಉಮಾ ರಾವ್ ಕ್ರಮವಾಗಿ ಪ್ರಥಮ ಹಾಗು ದ್ವಿತೀಯ ಬಹುಮಾನ ಪಡೆದುಕೊಂಡರು.

ಮಹಿಳಾ ವೃಂದದ ಸರ್ವ ಸದಸ್ಯೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು

ಶ್ರೀಮತಿ ವೀಣಾ ವಿ ಕುಮಾರ್ ಪ್ರಾರ್ಥಿಸಿದರು. ಶ್ರೀಮತಿ ರೇಖಾ ಸುಧೀರ್ ಸ್ವಾಗತಿಸಿ, ಶ್ರೀಮತಿ ರಶ್ಮಿ ಪಟವರ್ಧನ್ ನಿರೂಪಿಸಿದರು.
ಕಾರ್ಯದರ್ಶಿ ಶ್ರೀಮತಿ ಪ್ರೀತಿ ರತೀಶ್ ರಾವ್. ಧನ್ಯವಾದವಿತ್ತರು.


Related posts

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya
error: Content is protected !!