ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಜು.21 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನೇತ್ರಾ ಅಶೋಕ್ ವಹಿಸಿದರು. ಹಿರಿಯ ಸದಸ್ಯೆಯರಾದ ಶ್ರೀಮತಿ ಸಂಧ್ಯಾ ಪಾಲಂದೆ ಮತ್ತು ಶ್ರೀಮತಿ ಗೌರಿ ಪಣಿಕ್ಕರ್ ಆಟಿಯ ಆಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತಾನಾಡಿದರು.

ಅತಿ ಹೆಚ್ಚಿನ ಆಟಿಯ ಖಾದ್ಯಗಳನ್ನು ಸಿದ್ಧ ಪಡಿಸಿ ತಂದ ಶ್ರೀಮತಿ ಲಾವಣ್ಯ ಹೊಳ್ಳ ಮತ್ತು ಶ್ರೀಮತಿ ಉಮಾ ರಾವ್ ಕ್ರಮವಾಗಿ ಪ್ರಥಮ ಹಾಗು ದ್ವಿತೀಯ ಬಹುಮಾನ ಪಡೆದುಕೊಂಡರು.

ಮಹಿಳಾ ವೃಂದದ ಸರ್ವ ಸದಸ್ಯೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು

ಶ್ರೀಮತಿ ವೀಣಾ ವಿ ಕುಮಾರ್ ಪ್ರಾರ್ಥಿಸಿದರು. ಶ್ರೀಮತಿ ರೇಖಾ ಸುಧೀರ್ ಸ್ವಾಗತಿಸಿ, ಶ್ರೀಮತಿ ರಶ್ಮಿ ಪಟವರ್ಧನ್ ನಿರೂಪಿಸಿದರು.
ಕಾರ್ಯದರ್ಶಿ ಶ್ರೀಮತಿ ಪ್ರೀತಿ ರತೀಶ್ ರಾವ್. ಧನ್ಯವಾದವಿತ್ತರು.


Related posts

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya
error: Content is protected !!