22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya
error: Content is protected !!