April 2, 2025
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya
error: Content is protected !!