24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya
error: Content is protected !!