Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya
error: Content is protected !!