July 23, 2026
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya
error: Content is protected !!