25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya
error: Content is protected !!