23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

ಬೆಳ್ತಂಗಡಿ: ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶವನ್ನು ಮೋದಿ ಸರ್ಕಾರವು ನಿಷೇಧವನ್ನು ಕೊನೆಗೊಳಿಸಿ ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

58 ವರ್ಷಗಳ ಹಿಂದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಆರ್‌ಎಸ್‌ಎಸ್‌ನ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ನಿಷೇಧ ಹೇರಿದ್ದರು. ಆದೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹಿಂಪಡೆದು ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎನ್ನುವ ಮಹತ್ವದ ನಿರ್ಧಾರ ಕೈಗೊಂಡಿದೆ.

Related posts

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya
error: Content is protected !!