23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಢ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೇಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ತುಂಡಾಗಿ ಬೀಳುತ್ತಿದ್ದು, ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ ಎಂದು ಸುದ್ದಿ ಉದಯ ಆನ್ ಲೈನ್ ವರದಿಯಲ್ಲಿ ಪ್ರಕಟಿಸಿದ ಕೂಡಲೇ ಎಚ್ಚೆತ್ತ ಮೆಸ್ಕಾಂ ಇಲಾಖೆಯವರು ಜು.23. ರಂದು ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿದ್ದಾರೆ.

ಈ ಬಗ್ಗೆ ಸುದ್ದಿ ಉದಯ ವರದಿಗೆ ಗ್ರಾಮಸ್ಥರಿಂದ ಬಾರಿ ಪ್ರಶಂಸೆ ವ್ಯಕ್ತವಾಗಿದೆ.

Related posts

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya
error: Content is protected !!