September 6, 2026
Uncategorized

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಢ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೇಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ತುಂಡಾಗಿ ಬೀಳುತ್ತಿದ್ದು, ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ ಎಂದು ಸುದ್ದಿ ಉದಯ ಆನ್ ಲೈನ್ ವರದಿಯಲ್ಲಿ ಪ್ರಕಟಿಸಿದ ಕೂಡಲೇ ಎಚ್ಚೆತ್ತ ಮೆಸ್ಕಾಂ ಇಲಾಖೆಯವರು ಜು.23. ರಂದು ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿದ್ದಾರೆ.

ಈ ಬಗ್ಗೆ ಸುದ್ದಿ ಉದಯ ವರದಿಗೆ ಗ್ರಾಮಸ್ಥರಿಂದ ಬಾರಿ ಪ್ರಶಂಸೆ ವ್ಯಕ್ತವಾಗಿದೆ.

Related posts

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

Suddi Udaya

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಇನ್ನೆರಡು ದಿನಗಳಲ್ಲಿಆದೇಶ : ಸಚಿವ ದಿನೇಶ್ ಗುಂಡೂರಾವ್

Suddi Udaya

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!