24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

ಬೆಳ್ತಂಗಡಿ: ಬಸ್ ಸ್ಟ್ಯಾಂಡ್ ಹತ್ತಿರದಲ್ಲಿರುವ ಸಾಂತೋಮ್ ಟವರ್ಸ್ ನಲ್ಲಿರುವ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಬೆಳ್ತಂಗಡಿ ತಾಲೂಕಿನ ನಾಗರಿಕರಿಗಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ ಇದ್ದು ಕ್ಲಪ್ತ ಸಮಯದಲ್ಲಿ ರಕ್ತ ಪರೀಕ್ಷೆಯ ರಿಪೋರ್ಟ್ ನೀಡಲಾಗುವುದು ಎಂದು ಸ್ಪಂದನ ಪಾಲಿಕ್ಲಿನಿಕ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya
error: Content is protected !!