24 C
ಪುತ್ತೂರು, ಬೆಳ್ತಂಗಡಿ
July 25, 2026
ಆರೋಗ್ಯಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

ಬೆಳ್ತಂಗಡಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.
ಕೇರಳ ರಾಜ್ಯದಿಂದ ಬಂದವರಿಗೆ ಇಲ್ಲಿ ನೇರವಾಗಿ ದಾಖಲಾತಿಗೆ ಅವಕಾಶ ಇದೆ. ಆದರೆ ನಮ್ಮ ರಾಜ್ಯದಿಂದ ಬಂದವರು ಚಿಕಿತ್ಸೆ ಪಡೆಯಬೇಕಾದರೆ ಜಿಲ್ಲಾ ಆಸ್ಪತ್ರೆಯಿಂದ ರೆಪೇರಲ್ ಲೇಟರ್ ತಂದು ಆ ನಂತರ ಎಡ್ಮೀಷನ್ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನಮ್ಮ ರಾಜ್ಯದ ಮತ್ತು ನಮ್ಮ ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೂ ನೇರ ದಾಖಲಾತಿಗೆ ಅವಕಾಶ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ವಿನಂತಿಸಿದರು. ಅಲ್ಲದೆ ೨೦೨೨ರ ಕೇಂದ್ರದ ಪರಿಷ್ಕೃತ ದರ ಪಟ್ಟಿಯನ್ನು ಎಲ್ಲಾ ರಾಜ್ಯದಲ್ಲೂ ಅಂಗೀಕೃತವಾಗಿವಾಗಿ ಜಾರಿಯಾಗಿದೆ. ನಮ್ಮ ರಾಜ್ಯದಲ್ಲೂ ಕೇಂದ್ರದ ಪರಿಷ್ಕೃತ ಪಟ್ಟಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

Related posts

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!