April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

ಉಜಿರೆ: ಉಜಿರೆಯ ಕಾಲೇಜಿನ ಮುಖ್ಯ ರಸ್ತೆಯಲ್ಲಿ ಸುಮಾರು 17ವರ್ಷಗಳಿಂದ ಕಾರ್ಯಚರಿಸುತ್ತಿರುವ ವಸ್ತ್ರ ಮಳಿಗೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್ ನಡೆಯುತ್ತಿದ್ದೂ ಗ್ರಾಹಕ ರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದ್ದು ಬೇರೆ ತಾಲೂಕಿನಿಂದಲೂ ಗ್ರಾಹಕರು ಆಗಮಿಸುತ್ತಿದ್ದಾರೆ. ಅಮೃತ್‌ ಸಿಲ್ಕ್ ನಲ್ಲಿ ಶೇಕಡಾ 10ರಿಂದ 50 ರಷ್ಟು ಡಿಸ್ಕೌಂಟ್ ಸೇಲ್ ನಡೆಯುತ್ತಿದೆ.

ಮಳಿಗೆಯಲ್ಲಿ ಮದುವೆ ಸೀರೆಗಳ ವಿಭಾಗ, ಮಹಿಳೆಯರ ಉಡುಪುಗಳು, ಪುರುಷರ ಸಿದ್ದ ಉಡುಪುಗಳು, ಮಕ್ಕಳ ಉಡುಪುಗಳು, ಹಾಗೂ ವಿವಿಧ ಹೆಸರಾಂತ ಬ್ರಾಂಡ್ ಉಡುಪುಗಳ ಬೃಹತ್ ಸಂಗ್ರಹವಿದ್ದು, ಗ್ರಾಹಕರಿಗೆ ಆಯ್ಕೆಗೆ ವಿಪುಲ ಅವಕಾಶವಿದೆ. ಮದುವೆ ಸಹಿತ ಇನ್ನಿತರ ಎಲ್ಲ ಶುಭ ಸಮಾರಂಭಗಳಿಗೆ ಬೇಕಾದ ಅತ್ಯುತ್ತಮ ದರ್ಜೆಯ ವಸ್ತ್ರಗಳು ಅಮೃತ್ ಸಿಲ್ಕ್ ನಲ್ಲಿ ಲಭ್ಯವಿದೆ. ಮಹಿಳೆಯರ ಸಿದ್ದ ಉಡುಪುಗಳಾದ ಕುರ್ತಾ, ಲೆಗ್ಗಿಂಗ್ಸ್ ಚೂಡಿದಾರ್, ಫ್ಯಾನ್ಸಿ ಸೀರೆಗಳು, ಕಾಟನ್ ಸೀರೆಗಳು, ರೇಷ್ಮೆ ಸೀರೆಗಳು ಕೈಗೆಟಕುವ ದರದಲ್ಲಿ ಲಭ್ಯವಿದೆ.

ಎಲ್ಲ ವಯೋಮಾನದವರಿಗೆ ಬೇಕಾದಂಥ ಉತ್ತಮ ದರ್ಜೆಯ ವಸ್ತ್ರಗಳು ಅಮೃತ್‌ ಸಿಲ್ಕ್ ನಲ್ಲಿ ಲಭ್ಯವಿದೆ.

Related posts

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!