23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

ಉಜಿರೆ: ಉಜಿರೆಯ ಕಾಲೇಜಿನ ಮುಖ್ಯ ರಸ್ತೆಯಲ್ಲಿ ಸುಮಾರು 17ವರ್ಷಗಳಿಂದ ಕಾರ್ಯಚರಿಸುತ್ತಿರುವ ವಸ್ತ್ರ ಮಳಿಗೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್ ನಡೆಯುತ್ತಿದ್ದೂ ಗ್ರಾಹಕ ರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದ್ದು ಬೇರೆ ತಾಲೂಕಿನಿಂದಲೂ ಗ್ರಾಹಕರು ಆಗಮಿಸುತ್ತಿದ್ದಾರೆ. ಅಮೃತ್‌ ಸಿಲ್ಕ್ ನಲ್ಲಿ ಶೇಕಡಾ 10ರಿಂದ 50 ರಷ್ಟು ಡಿಸ್ಕೌಂಟ್ ಸೇಲ್ ನಡೆಯುತ್ತಿದೆ.

ಮಳಿಗೆಯಲ್ಲಿ ಮದುವೆ ಸೀರೆಗಳ ವಿಭಾಗ, ಮಹಿಳೆಯರ ಉಡುಪುಗಳು, ಪುರುಷರ ಸಿದ್ದ ಉಡುಪುಗಳು, ಮಕ್ಕಳ ಉಡುಪುಗಳು, ಹಾಗೂ ವಿವಿಧ ಹೆಸರಾಂತ ಬ್ರಾಂಡ್ ಉಡುಪುಗಳ ಬೃಹತ್ ಸಂಗ್ರಹವಿದ್ದು, ಗ್ರಾಹಕರಿಗೆ ಆಯ್ಕೆಗೆ ವಿಪುಲ ಅವಕಾಶವಿದೆ. ಮದುವೆ ಸಹಿತ ಇನ್ನಿತರ ಎಲ್ಲ ಶುಭ ಸಮಾರಂಭಗಳಿಗೆ ಬೇಕಾದ ಅತ್ಯುತ್ತಮ ದರ್ಜೆಯ ವಸ್ತ್ರಗಳು ಅಮೃತ್ ಸಿಲ್ಕ್ ನಲ್ಲಿ ಲಭ್ಯವಿದೆ. ಮಹಿಳೆಯರ ಸಿದ್ದ ಉಡುಪುಗಳಾದ ಕುರ್ತಾ, ಲೆಗ್ಗಿಂಗ್ಸ್ ಚೂಡಿದಾರ್, ಫ್ಯಾನ್ಸಿ ಸೀರೆಗಳು, ಕಾಟನ್ ಸೀರೆಗಳು, ರೇಷ್ಮೆ ಸೀರೆಗಳು ಕೈಗೆಟಕುವ ದರದಲ್ಲಿ ಲಭ್ಯವಿದೆ.

ಎಲ್ಲ ವಯೋಮಾನದವರಿಗೆ ಬೇಕಾದಂಥ ಉತ್ತಮ ದರ್ಜೆಯ ವಸ್ತ್ರಗಳು ಅಮೃತ್‌ ಸಿಲ್ಕ್ ನಲ್ಲಿ ಲಭ್ಯವಿದೆ.

Related posts

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya
error: Content is protected !!