September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

ಉಜಿರೆ: ಉಜಿರೆಯ ಕಾಲೇಜಿನ ಮುಖ್ಯ ರಸ್ತೆಯಲ್ಲಿ ಸುಮಾರು 17ವರ್ಷಗಳಿಂದ ಕಾರ್ಯಚರಿಸುತ್ತಿರುವ ವಸ್ತ್ರ ಮಳಿಗೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್ ನಡೆಯುತ್ತಿದ್ದೂ ಗ್ರಾಹಕ ರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದ್ದು ಬೇರೆ ತಾಲೂಕಿನಿಂದಲೂ ಗ್ರಾಹಕರು ಆಗಮಿಸುತ್ತಿದ್ದಾರೆ. ಅಮೃತ್‌ ಸಿಲ್ಕ್ ನಲ್ಲಿ ಶೇಕಡಾ 10ರಿಂದ 50 ರಷ್ಟು ಡಿಸ್ಕೌಂಟ್ ಸೇಲ್ ನಡೆಯುತ್ತಿದೆ.

ಮಳಿಗೆಯಲ್ಲಿ ಮದುವೆ ಸೀರೆಗಳ ವಿಭಾಗ, ಮಹಿಳೆಯರ ಉಡುಪುಗಳು, ಪುರುಷರ ಸಿದ್ದ ಉಡುಪುಗಳು, ಮಕ್ಕಳ ಉಡುಪುಗಳು, ಹಾಗೂ ವಿವಿಧ ಹೆಸರಾಂತ ಬ್ರಾಂಡ್ ಉಡುಪುಗಳ ಬೃಹತ್ ಸಂಗ್ರಹವಿದ್ದು, ಗ್ರಾಹಕರಿಗೆ ಆಯ್ಕೆಗೆ ವಿಪುಲ ಅವಕಾಶವಿದೆ. ಮದುವೆ ಸಹಿತ ಇನ್ನಿತರ ಎಲ್ಲ ಶುಭ ಸಮಾರಂಭಗಳಿಗೆ ಬೇಕಾದ ಅತ್ಯುತ್ತಮ ದರ್ಜೆಯ ವಸ್ತ್ರಗಳು ಅಮೃತ್ ಸಿಲ್ಕ್ ನಲ್ಲಿ ಲಭ್ಯವಿದೆ. ಮಹಿಳೆಯರ ಸಿದ್ದ ಉಡುಪುಗಳಾದ ಕುರ್ತಾ, ಲೆಗ್ಗಿಂಗ್ಸ್ ಚೂಡಿದಾರ್, ಫ್ಯಾನ್ಸಿ ಸೀರೆಗಳು, ಕಾಟನ್ ಸೀರೆಗಳು, ರೇಷ್ಮೆ ಸೀರೆಗಳು ಕೈಗೆಟಕುವ ದರದಲ್ಲಿ ಲಭ್ಯವಿದೆ.

ಎಲ್ಲ ವಯೋಮಾನದವರಿಗೆ ಬೇಕಾದಂಥ ಉತ್ತಮ ದರ್ಜೆಯ ವಸ್ತ್ರಗಳು ಅಮೃತ್‌ ಸಿಲ್ಕ್ ನಲ್ಲಿ ಲಭ್ಯವಿದೆ.

Related posts

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!