24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ನಿತೀಶ್ ಕುಮಾರ್.ವೈ, ಸುರೇಶ್ ರಾವ್. ಬಿ ,
ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ)
ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಶ್ರೀಮತಿ ಪುಷ್ಪಲತಾ ಎಂ,(ಭೀಷ್ಮ)ಶ್ರೀಮತಿ ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

Related posts

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!