Uncategorized

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ನಿತೀಶ್ ಕುಮಾರ್.ವೈ, ಸುರೇಶ್ ರಾವ್. ಬಿ ,
ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ)
ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಶ್ರೀಮತಿ ಪುಷ್ಪಲತಾ ಎಂ,(ಭೀಷ್ಮ)ಶ್ರೀಮತಿ ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!