23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ನಿತೀಶ್ ಕುಮಾರ್.ವೈ, ಸುರೇಶ್ ರಾವ್. ಬಿ ,
ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ)
ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಶ್ರೀಮತಿ ಪುಷ್ಪಲತಾ ಎಂ,(ಭೀಷ್ಮ)ಶ್ರೀಮತಿ ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

Related posts

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಇನ್ನೆರಡು ದಿನಗಳಲ್ಲಿಆದೇಶ : ಸಚಿವ ದಿನೇಶ್ ಗುಂಡೂರಾವ್

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya
error: Content is protected !!