September 6, 2026
ಆಯ್ಕೆ

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ನಾರಾಯಣಸ್ವಾಮಿ ಆಯ್ಕೆ

ಬೆಳ್ತಂಗಡಿ :ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹ 187 ಕೋಟಿ ಗುಳುಂ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣೀ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

Related posts

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya
error: Content is protected !!