July 23, 2026
ಆಯ್ಕೆ

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ನಾರಾಯಣಸ್ವಾಮಿ ಆಯ್ಕೆ

ಬೆಳ್ತಂಗಡಿ :ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹ 187 ಕೋಟಿ ಗುಳುಂ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣೀ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

Related posts

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya
error: Content is protected !!