23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

ಚಾರ್ಮಾಡಿ: ಚಾರ್ಮಾಡಿ ಸಮೀಪ ಐಸ್ ಕ್ರೀಂ ಸಾಗಾಟದ ಕಂಟೈನರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯಕ್ಕೆ ಮಗುಚಿ ಬಿದ್ದ ಘಟನೆ ಜು.23 ರಂದು ಬೆಳಗ್ಗೆ ನಡೆದಿದೆ.


ಬ್ರಹ್ಮಾವರದಿಂದ ಸೇಲಂ ಕಡೆ ಸಾಗುತ್ತಿದ್ದ ವಾಹನ ಇದಾಗಿದ್ದು ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya
error: Content is protected !!