23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

ಚಾರ್ಮಾಡಿ: ಚಾರ್ಮಾಡಿ ಸಮೀಪ ಐಸ್ ಕ್ರೀಂ ಸಾಗಾಟದ ಕಂಟೈನರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯಕ್ಕೆ ಮಗುಚಿ ಬಿದ್ದ ಘಟನೆ ಜು.23 ರಂದು ಬೆಳಗ್ಗೆ ನಡೆದಿದೆ.


ಬ್ರಹ್ಮಾವರದಿಂದ ಸೇಲಂ ಕಡೆ ಸಾಗುತ್ತಿದ್ದ ವಾಹನ ಇದಾಗಿದ್ದು ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!