23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಜುಲೈ 31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.

Related posts

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಸಾಧನೆಗೆ ಪ್ರಯತ್ನವೇ ಮುಖ್ಯ: ರುಡ್ಸೆಟ್ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮೋಹನ್ ಕುಮಾರ್

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya
error: Content is protected !!