September 6, 2026
Uncategorized

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಜುಲೈ 31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.

Related posts

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya
error: Content is protected !!