24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ ವಿ ( LO ASSISTANCE VISIT ) ತರಬೇತಿ ಕಾರ್ಯಕ್ರಮ ವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ವಲಯ ಉಪಾಧ್ಯಕ್ಷರಾದ ಜೆ ಸಿ ಜೆ ಎಫ್ ಡಿ ಶಂಕರ್ ರಾವ್ ಜು.20 ರಂದು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅತಿಥಿಗಳನ್ನು ವೇದಿಕೆಗೆ ಕೆ ಶ್ರೀಧರ್ ರಾವ್ ಆಹ್ವಾನಿಸಿದರು. ಜೆ ಸಿ ವಿಕ್ಟರ್ ಜೆಸಿ ವಾಣಿ ವಾಚಿಸಿದರು. ರಾಜರಾಮ ಟಿ ಸಂಗಮ ನಗರ ಮತ್ತು ಬಾಲಕೃಷ್ಣ ದೇವಾಡಿಗ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಿಕಟಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ, ಮಹಿಳಾ ಅಧ್ಯಕ್ಷೆ ಶೋಭಾ ಪಿ, ಜೂನಿಯರ್ ಜೆಸಿ ಅಧ್ಯಕ್ಷ ಹರ್ಷಿತ್ ಗೌಡ, ಬೆಳ್ತಂಗಡಿ ಮಂಜುಶ್ರೀ ಘಟಕದ ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್, ಪೂರ್ವ ಅಧ್ಯಕ್ಷರು ಸದಸ್ಯರು ಊರಿನ ಸಂಘ-ಸಂಸ್ಥೆಗಳ ಅಧ್ಯಕ್ಷರು ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya
error: Content is protected !!