37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ ವಿ ( LO ASSISTANCE VISIT ) ತರಬೇತಿ ಕಾರ್ಯಕ್ರಮ ವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ವಲಯ ಉಪಾಧ್ಯಕ್ಷರಾದ ಜೆ ಸಿ ಜೆ ಎಫ್ ಡಿ ಶಂಕರ್ ರಾವ್ ಜು.20 ರಂದು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅತಿಥಿಗಳನ್ನು ವೇದಿಕೆಗೆ ಕೆ ಶ್ರೀಧರ್ ರಾವ್ ಆಹ್ವಾನಿಸಿದರು. ಜೆ ಸಿ ವಿಕ್ಟರ್ ಜೆಸಿ ವಾಣಿ ವಾಚಿಸಿದರು. ರಾಜರಾಮ ಟಿ ಸಂಗಮ ನಗರ ಮತ್ತು ಬಾಲಕೃಷ್ಣ ದೇವಾಡಿಗ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಿಕಟಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ, ಮಹಿಳಾ ಅಧ್ಯಕ್ಷೆ ಶೋಭಾ ಪಿ, ಜೂನಿಯರ್ ಜೆಸಿ ಅಧ್ಯಕ್ಷ ಹರ್ಷಿತ್ ಗೌಡ, ಬೆಳ್ತಂಗಡಿ ಮಂಜುಶ್ರೀ ಘಟಕದ ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್, ಪೂರ್ವ ಅಧ್ಯಕ್ಷರು ಸದಸ್ಯರು ಊರಿನ ಸಂಘ-ಸಂಸ್ಥೆಗಳ ಅಧ್ಯಕ್ಷರು ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya
error: Content is protected !!