25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ ವಿ ( LO ASSISTANCE VISIT ) ತರಬೇತಿ ಕಾರ್ಯಕ್ರಮ ವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ವಲಯ ಉಪಾಧ್ಯಕ್ಷರಾದ ಜೆ ಸಿ ಜೆ ಎಫ್ ಡಿ ಶಂಕರ್ ರಾವ್ ಜು.20 ರಂದು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅತಿಥಿಗಳನ್ನು ವೇದಿಕೆಗೆ ಕೆ ಶ್ರೀಧರ್ ರಾವ್ ಆಹ್ವಾನಿಸಿದರು. ಜೆ ಸಿ ವಿಕ್ಟರ್ ಜೆಸಿ ವಾಣಿ ವಾಚಿಸಿದರು. ರಾಜರಾಮ ಟಿ ಸಂಗಮ ನಗರ ಮತ್ತು ಬಾಲಕೃಷ್ಣ ದೇವಾಡಿಗ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಿಕಟಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ, ಮಹಿಳಾ ಅಧ್ಯಕ್ಷೆ ಶೋಭಾ ಪಿ, ಜೂನಿಯರ್ ಜೆಸಿ ಅಧ್ಯಕ್ಷ ಹರ್ಷಿತ್ ಗೌಡ, ಬೆಳ್ತಂಗಡಿ ಮಂಜುಶ್ರೀ ಘಟಕದ ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್, ಪೂರ್ವ ಅಧ್ಯಕ್ಷರು ಸದಸ್ಯರು ಊರಿನ ಸಂಘ-ಸಂಸ್ಥೆಗಳ ಅಧ್ಯಕ್ಷರು ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya
error: Content is protected !!