25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

ಕನ್ಯಾಡಿ 2 : ನೀರಚಿಲುಮೆ ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆಯ ಕುಸಿತಕ್ಕೆ ಕಾರಣವಾದ ಘಟನೆ ನಡೆದಿದೆ.

ಹಿಂದೆ ಮಳೆ ನೀರು ಹರಿದು ಹೋಗಲು ಜಾಗವಿದ್ದು, ಹೊಸದಾಗಿ ಬೋರ್ ವೆಲ್ ತೆಗೆದ ನಂತರ ಅದರ ಮಣ್ಣು ತುಂಬಿ ಕೊಂಡಿದ್ದು ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇರುವುದಿಲ್ಲ. ಆದರಿಂದ ಮಳೆಯ ನೀರು ಎರಡು ಬದಿಯ ಧರೆಯ ಕುಸಿತಕ್ಕೆ ಕಾರಣವಾಗಿದೆ.

ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಸ್ಥಳಿಯರು ಇಗಾಗಲೇ ತಿಳಿಸಿದ್ದು ಶೀಘ್ರ ದುರಸ್ತಿಗೆ ಒತ್ತಾಯಿಸಿದ್ದಾರೆ.

Related posts

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!