22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

ಧರ್ಮಸ್ಥಳ: ಭಾರೀ ಗಾಳಿ ಮಳೆಗೆ ಜು.22 ರಂದು ರಾತ್ರಿ ನೇತ್ರಾವತಿ ಹೊಳೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರವನ್ನು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯ ನಡೆಯಿತು.

ಗಾಳಿ ಮಳೆಯ ರಭಸಕ್ಕೆ ರಸ್ತೆಗೆ ದೊಡ್ಡ ಮರವೊಂದು ಮುರಿದು ಬಿದ್ದು ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣವೇ ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ಕಛೇರಿ ಮ್ಯಾನೇಜರ್ ಯೋಗೀಶ್ ರವರು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಶಾಂತ್ ರಿಗೆ ಕರೆ ಮೂಲಕ ತಿಳಿಸಿದರು. ಕೂಡಲೇ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕ ಸ್ಥಳಕ್ಕೆ ತೆರಳಿ ಬಿದ್ದ ಮರವನ್ನು ಮಿಷಿನಿಂದ ತುಂಡರಿಸಿ ಬದಿಗೆ ಹಾಕಿದರು. ಈ ವೇಳೆ ನೇತ್ರಾವತಿ ಮಾಹಿತಿ ಕಛೇರಿಯ ಮ್ಯಾನೇಜರ್ ಹಾಗೂ ಅಲ್ಲಿಯ ಸ್ವಯಂಸೇವಕರು ಭಾಗಿಯಾಗಿದ್ದರು,

Related posts

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya
error: Content is protected !!