September 6, 2026
Uncategorized

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

ಧರ್ಮಸ್ಥಳ: ಭಾರೀ ಗಾಳಿ ಮಳೆಗೆ ಜು.22 ರಂದು ರಾತ್ರಿ ನೇತ್ರಾವತಿ ಹೊಳೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರವನ್ನು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯ ನಡೆಯಿತು.

ಗಾಳಿ ಮಳೆಯ ರಭಸಕ್ಕೆ ರಸ್ತೆಗೆ ದೊಡ್ಡ ಮರವೊಂದು ಮುರಿದು ಬಿದ್ದು ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣವೇ ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ಕಛೇರಿ ಮ್ಯಾನೇಜರ್ ಯೋಗೀಶ್ ರವರು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಶಾಂತ್ ರಿಗೆ ಕರೆ ಮೂಲಕ ತಿಳಿಸಿದರು. ಕೂಡಲೇ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕ ಸ್ಥಳಕ್ಕೆ ತೆರಳಿ ಬಿದ್ದ ಮರವನ್ನು ಮಿಷಿನಿಂದ ತುಂಡರಿಸಿ ಬದಿಗೆ ಹಾಕಿದರು. ಈ ವೇಳೆ ನೇತ್ರಾವತಿ ಮಾಹಿತಿ ಕಛೇರಿಯ ಮ್ಯಾನೇಜರ್ ಹಾಗೂ ಅಲ್ಲಿಯ ಸ್ವಯಂಸೇವಕರು ಭಾಗಿಯಾಗಿದ್ದರು,

Related posts

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya
error: Content is protected !!