July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಜು.21 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನೇತ್ರಾ ಅಶೋಕ್ ವಹಿಸಿದರು. ಹಿರಿಯ ಸದಸ್ಯೆಯರಾದ ಶ್ರೀಮತಿ ಸಂಧ್ಯಾ ಪಾಲಂದೆ ಮತ್ತು ಶ್ರೀಮತಿ ಗೌರಿ ಪಣಿಕ್ಕರ್ ಆಟಿಯ ಆಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತಾನಾಡಿದರು.

ಅತಿ ಹೆಚ್ಚಿನ ಆಟಿಯ ಖಾದ್ಯಗಳನ್ನು ಸಿದ್ಧ ಪಡಿಸಿ ತಂದ ಶ್ರೀಮತಿ ಲಾವಣ್ಯ ಹೊಳ್ಳ ಮತ್ತು ಶ್ರೀಮತಿ ಉಮಾ ರಾವ್ ಕ್ರಮವಾಗಿ ಪ್ರಥಮ ಹಾಗು ದ್ವಿತೀಯ ಬಹುಮಾನ ಪಡೆದುಕೊಂಡರು.

ಮಹಿಳಾ ವೃಂದದ ಸರ್ವ ಸದಸ್ಯೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು

ಶ್ರೀಮತಿ ವೀಣಾ ವಿ ಕುಮಾರ್ ಪ್ರಾರ್ಥಿಸಿದರು. ಶ್ರೀಮತಿ ರೇಖಾ ಸುಧೀರ್ ಸ್ವಾಗತಿಸಿ, ಶ್ರೀಮತಿ ರಶ್ಮಿ ಪಟವರ್ಧನ್ ನಿರೂಪಿಸಿದರು.
ಕಾರ್ಯದರ್ಶಿ ಶ್ರೀಮತಿ ಪ್ರೀತಿ ರತೀಶ್ ರಾವ್. ಧನ್ಯವಾದವಿತ್ತರು.


Related posts

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!