23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 63ನೇ ವರ್ಷದ ಆಚರಣಾ ಸಮಿತಿಯ ರಚನೆ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಗಣೇಶೋತ್ಸವವು ಸೆ.7 ರಿಂದ 11 ರವರೆಗೆ ನಡೆಯಲಿದ್ದು ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜಾ ರವರ ನೇತೃತ್ವದಲ್ಲಿ ನಡೆಯಲಿದೆ.

ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ್, ಕೋಶಾಧಿಕಾರಿ ಜಗದೀಶ್ ಕನ್ನಾಜೆ ಆಯ್ಕೆಯಾಗಿದ್ದಾರೆ. ಉಳಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

Related posts

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya
error: Content is protected !!