25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!