July 23, 2026
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya
error: Content is protected !!