September 6, 2026
Uncategorized

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

ಬೆಳ್ತಂಗಡಿ: ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶವನ್ನು ಮೋದಿ ಸರ್ಕಾರವು ನಿಷೇಧವನ್ನು ಕೊನೆಗೊಳಿಸಿ ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

58 ವರ್ಷಗಳ ಹಿಂದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಆರ್‌ಎಸ್‌ಎಸ್‌ನ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ನಿಷೇಧ ಹೇರಿದ್ದರು. ಆದೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹಿಂಪಡೆದು ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎನ್ನುವ ಮಹತ್ವದ ನಿರ್ಧಾರ ಕೈಗೊಂಡಿದೆ.

Related posts

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಸಾವು : ಕಾಡಾನೆ ದಾಳಿ ಶಂಕೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya
error: Content is protected !!