July 23, 2026
Uncategorized

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

ಬೆಳ್ತಂಗಡಿ: ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶವನ್ನು ಮೋದಿ ಸರ್ಕಾರವು ನಿಷೇಧವನ್ನು ಕೊನೆಗೊಳಿಸಿ ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

58 ವರ್ಷಗಳ ಹಿಂದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಆರ್‌ಎಸ್‌ಎಸ್‌ನ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ನಿಷೇಧ ಹೇರಿದ್ದರು. ಆದೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹಿಂಪಡೆದು ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎನ್ನುವ ಮಹತ್ವದ ನಿರ್ಧಾರ ಕೈಗೊಂಡಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya
error: Content is protected !!