ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

ಉಜಿರೆ : ಜು24 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ 2024 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಬಿ.ಇ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಒಂಬತ್ತನೇ ರ್‍ಯಾಂಕ್ ಪಡೆದಿರುವ ಶಾಲೆಯ ಹಳೆ ವಿದ್ಯಾರ್ಥಿನಿ ಕು.ಪ್ರತೀಕ್ಷಾ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!