September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮದ ಜನ ವಸತಿ ಹಾಗೂ ವಾರ್ಡ್ ಸಭೆ ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜು.24 ರಂದು ನಡೆಯಿತು.


ಕಳೆದ ಗ್ರಾಮ ಸಭೆಯ ನಡವಳಿಕೆ ಬಗ್ಗೆ ಅನುಪಾಲನ ವರದಿ, ಗ್ರಾಮಸ್ಥರು ವಿವಿಧ ಬೇಡಿಕೆಯ ಅರ್ಜಿ ಸ್ವೀಕರಿಸಿದರು. ಗ್ರಾಮದಲ್ಲಿ ಮಳೆ ನೀರು ಚರಂಡಿ ಸಮಸ್ಯೆ, ಕುಡಿಯುವ ನೀರಿನ ಸರಬರಾಜು, ವಿದ್ಯುತ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತು ಸದಸ್ಯರಾದ ಸುಧಾಕರ ನಾೈಕ., ವಿಜಯ ಕುಮಾರ್ ಕೆ, ಯಶೋಧರ ಶೆಟ್ಟಿ ಕೆ., ಕುಸುಮ, ಎನ್. ಬಂಗೇರ., ಮೋಹಿನಿ ಬಿ.ಗೌಡ., ಲತೀಪ್ ,ಪುಷ್ಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ ಉಪಸ್ಥಿತರಿದ್ದರು. ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆ-ಯೋಗವು ದೇಹದ ಲವಲವಿಕೆಯ ಭಾಗ: ಡಾ.ರಿಶಿಕಾ ರೈ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya
error: Content is protected !!