July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

ಬಳಂಜ: ಕಳೆದ ಹಲವಾರು ವಾರಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಇಂದು(ಜು.24) ಸುರಿದ ಬಿರುಗಾಳಿ ಮಳೆಗೆ ನಾಲ್ಲೂರು ನಿಟ್ಟಡ್ಕದಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ವಿದ್ಯುತ್ ಕಂಬವೊಂದು ತುಂಡಾಗಿದೆ.

ಇದನ್ನು ತೆರವುಗೊಳಿಸಲು ಗ್ರಾಮಸ್ಥರಾದ ಸುನೀಲ್ ಶೆಟ್ಟಿ, ಸದಾನಂದ ತೋಟದಪಲ್ಕೆ, ಗ್ರಾ. ಪಂ ಸದಸ್ಯರಾದ ರವೀಂದ್ರ ಬಿ.ಅಮೀನ್,ವಿದ್ಯುತ್ ಲೈನ್ ಮ್ಯಾನ್ ಜಟ್ಟಿಂಗ ಮುಂತಾದವರು ಭಾಗವಹಿಸಿದ್ದರು.

Related posts

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya
error: Content is protected !!