23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್ , ಎನ್ ಎಸ್ ಎಸ್ ಘಟಕ ,ಗ್ರಾಮ ವಿಕಾಸ ಸಮಿತಿ ಮುಂಡಾಜೆ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ,ಮುಂಡಾಜೆ ಇವುಗಳ ಜಂಟಿ ಆಶ್ರಯದಲ್ಲಿ ಜು.23 ರಂದು ಕಾನೂನು ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಜನನ ಮರಣ ನೋಂದಣಿ ಇತ್ಯಾದಿ ವಿಷಯಗಳ ಕುರಿತು ಕುರಿತು ಬೆಳ್ತಂಗಡಿಯ ನ್ಯಾಯವಾದಿಗಳಾದ ಸುಭಾಷಿಣಿ ಆರ್ , ಅಸ್ಮ, ಹಾಗೂ ಮಮ್ತಾಜ್ ಅವರು ಮಾಹಿತಿ ನೀಡಿದರು.

ಮಾಹಿತಿ ಕಾರ್ಯಗಾರದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಜಾಲಿ ಓ ಎ ವಹಿಸಿದ್ದರು. ಕಾನೂನು ಸಾಕ್ಷರತಾ ಕ್ಲಬ್ ಸಂಯೋಜಕ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮ ಸಂಯೋಜಿಸಿದ್ದರು. ವಿದ್ಯಾರ್ಥಿನಿ ಧನ್ಯ ವಂದಿಸಿದರು. ವಿದ್ಯಾರ್ಥಿ ಕೆ ಎನ್ ಧನುಷ್ ಕಾರ್ಯಕ್ರಮ ನಿರೂಪಿಸಿದರು.

Related posts

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
error: Content is protected !!