March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ ಚಾಣಾಕ್ಷತೆ ಮೆರೆದಿದ್ದರು. ಆದರೆ ಬಹಳಷ್ಟು ಘಟಾನುಘಟಿ ಆಟಗಾರರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಮಿಂಚಿದ ಪ್ರತಾಪ ಸಿಂಹ ನಾಯಕ್ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ, ಸಿಎಂ ಸಿದ್ಧರಾಮಯ್ಯರವರು ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.

ಈವೇಳೆ ಡಿಸಿಎಂ ಡಿ.ಕೆ ಶಿವಕುಮಾ‌ರ್, ಸ್ಪೀಕ‌ರ್ ಯು. ಟಿ ಖಾದರ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!