26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ ಚಾಣಾಕ್ಷತೆ ಮೆರೆದಿದ್ದರು. ಆದರೆ ಬಹಳಷ್ಟು ಘಟಾನುಘಟಿ ಆಟಗಾರರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಮಿಂಚಿದ ಪ್ರತಾಪ ಸಿಂಹ ನಾಯಕ್ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ, ಸಿಎಂ ಸಿದ್ಧರಾಮಯ್ಯರವರು ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.

ಈವೇಳೆ ಡಿಸಿಎಂ ಡಿ.ಕೆ ಶಿವಕುಮಾ‌ರ್, ಸ್ಪೀಕ‌ರ್ ಯು. ಟಿ ಖಾದರ್ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya
error: Content is protected !!