23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢಶಾಲಾ ಬಳಿಯ ಕೆ ವಿ ಅಬ್ರಹಾಂ (ಜಾಯ್) ರವರ ಮನೆಗೆ ಇಂದು ಸಂಜೆ ಬೀಸಿದ ಬಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ತುಂಡಾಗಿ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾಗಿದೆ.

ಅದೃಷ್ಟವಶಾತ್ ಮನೆಯವರಿಗೆ ಯಾವುದೇ ತೊಂದರೆಯಾಗಲಿಲ್ಲ.

Related posts

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!