July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢಶಾಲಾ ಬಳಿಯ ಕೆ ವಿ ಅಬ್ರಹಾಂ (ಜಾಯ್) ರವರ ಮನೆಗೆ ಇಂದು ಸಂಜೆ ಬೀಸಿದ ಬಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ತುಂಡಾಗಿ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾಗಿದೆ.

ಅದೃಷ್ಟವಶಾತ್ ಮನೆಯವರಿಗೆ ಯಾವುದೇ ತೊಂದರೆಯಾಗಲಿಲ್ಲ.

Related posts

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

Suddi Udaya
error: Content is protected !!