23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

ಅಳದಂಗಡಿ: ಭಜನಾ ಮಂಡಳಿಯ ಹಿರಿಯ ಸದಸ್ಯರು, ಖ್ಯಾತ ಯಕ್ಷಗಾನ ಭಾಗವತರಾದ, ಟೈಲರ್ ಅಳದಂಗಡಿ ಪಾಲಬೆ ನಿವಾಸಿ ಧರ್ಣಪ್ಪ ಆಚಾರ್ಯ (82ವ) ಅವರು ಅನಾರೋಗ್ಯದಿಂದ ಜು.24ರಂದು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ವಸಂತಿ, ಪುತ್ರ ಸುಬ್ರಹ್ಮಣ್ಯ ಆಚಾರ್ಯ ಅರ್ವ ಎಂಟರ್ ಪ್ರೈಸಸ್ , ಪುತ್ರಿ ರೇಖಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya
error: Content is protected !!