25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಜು.24ರಂದು ಭೇಟಿ ನೀಡಿ ಕಚೇರಿ ಗ್ರಂಥಾಲಯ, ತ್ಯಾಜ್ಯ ಸಂಪನ್ಮೂಲ ಘಟಕ ಹಾಗೂ ಮಲ ತ್ಯಾಜ್ಯ ನಿರ್ವಹಣಾ ಘಟಕ , ಪ್ಲಾಸ್ಟಿಕ್ ರಿಸ್ಕಲಿಂಗ್ ಘಟಕ ಪರೀಶಿಲಿಸಿ, ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ವೇಳೆ ಅಧಿಕಾರಿಗಳನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ , ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಶ್ರೀ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ತಾಲೂಕಿಗೆ ಮಾದರಿಯಾದ ‘ತಪೋವನ’ : ಜನರ ನೆಮ್ಮದಿ ಶಾಂತಿಗೆ ಪೂರಕ ವಾತಾವರಣ ತಪೋವನ ನೀಡಲಿದೆ: ಬ್ರಹ್ಮಾನಂದ ಶ್ರೀ

Suddi Udaya
error: Content is protected !!