25.7 C
ಪುತ್ತೂರು, ಬೆಳ್ತಂಗಡಿ
September 12, 2026
Uncategorized

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಜು.24ರಂದು ಭೇಟಿ ನೀಡಿ ಕಚೇರಿ ಗ್ರಂಥಾಲಯ, ತ್ಯಾಜ್ಯ ಸಂಪನ್ಮೂಲ ಘಟಕ ಹಾಗೂ ಮಲ ತ್ಯಾಜ್ಯ ನಿರ್ವಹಣಾ ಘಟಕ , ಪ್ಲಾಸ್ಟಿಕ್ ರಿಸ್ಕಲಿಂಗ್ ಘಟಕ ಪರೀಶಿಲಿಸಿ, ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ವೇಳೆ ಅಧಿಕಾರಿಗಳನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ , ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

Suddi Udaya
error: Content is protected !!