July 28, 2026
Uncategorized

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಜು.24ರಂದು ಭೇಟಿ ನೀಡಿ ಕಚೇರಿ ಗ್ರಂಥಾಲಯ, ತ್ಯಾಜ್ಯ ಸಂಪನ್ಮೂಲ ಘಟಕ ಹಾಗೂ ಮಲ ತ್ಯಾಜ್ಯ ನಿರ್ವಹಣಾ ಘಟಕ , ಪ್ಲಾಸ್ಟಿಕ್ ರಿಸ್ಕಲಿಂಗ್ ಘಟಕ ಪರೀಶಿಲಿಸಿ, ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ವೇಳೆ ಅಧಿಕಾರಿಗಳನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ , ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!